ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೊತೆ
![](https://epaper.shakthipeeta.in/wp-content/uploads/2023/04/IMG-20230414-WA0024-1-1024x768.jpg)
TUMAKURU:SHAKTHIPEETA FOUNDATION
ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಇಕ್ಬಾಲ್ ಅಹಮ್ಮದ್ ರವರೊಂದಿಗೆ, ತುಮಕೂರು ನಗರದ ಜಯನಗರದಲ್ಲಿರುವ ಎಡಕಲ್ಲು ಗುಡ್ಡದ ಪಾರ್ಕ್ನಲ್ಲಿ, ಅವರು ತುಮಕೂರು ನಗರದ ಅಭಿವೃದ್ಧಿ ಬಗ್ಗೆ ಕಾಣುತ್ತಿರುವ ಕನಸಿನ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.